ಬಂಟ್ವಾಳ, ಆಗಸ್ಟ್ 26, 2026 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಪರಿಸರದ ಪ್ರವಾಸಿ ಬಾಂಧವರಿಂದ ಬೃಹತ್ ಮೌಲಿದ್ ಮಜ್ಲಿಸ್ ಹಾಗೂ ಸಾರ್ವಜನಿಕ ಅನ್ನದಾನ ಕಾರ್ಯಕ್ರಮವು ಆಗಸ್ಟ್ 29 ರಂದು ಶನಿವಾರ ಸಂಜೆ ಬಂಗ್ಲೆಗುಡ್ಡೆ ಹಳೇ ನಾಡ ಕಚೇರಿ ಬಳಿ ನಡೆಯಲಿದೆ.
ಅಸರ್ ನಮಾಝ್ ಬಳಿಕ ಮೌಲಿದ್ ಮಜ್ಲಿಸ್ ನಡೆಯಲಿದ್ದು, ಮಗ್ರಿಬ್ ನಮಾಝ್ ಬಳಿಕ ಸಾರ್ವಜನಿಕ ಅನ್ನದಾನ ನಡೆಯಲಿದೆ ಎಂದು ಪ್ರವಾಸಿ ಬಾಂಧವರು ಬಂಗ್ಲೆಗುಡ್ಡೆ ಪ್ರಕಟಣೆ ತಿಳಿಸಿದೆ.





















0 comments:
Post a Comment