ಬಂಟ್ವಾಳ, ಆಗಸ್ಟ್ 22, 2026 (ಕರಾವಳಿ ಟೈಮ್ಸ್) : ತಾಲೂಕಿನ ಸೋರ್ನಾಡು ಸಮೀಪದ ಭಂಡಸಾಲೆ-ಪಾಲೆದಗುರಿ ರಸ್ತೆ ನಡುವಿನ ಮಲ್ಲಿಮೊಗರು ಎಂಬಲ್ಲಿ ರಸ್ತೆ ಬದಿ ನಿರ್ಮಾಣಗೊಂಡ ತಡೆಗೋಡೆ ಮಳೆಗೆ ಕುಸಿದು ಬಿದ್ದ ಪರಿಣಾಮ ಸ್ಥಳೀಯ ನಿವಾಸಿ ವಿಜಯಲಕ್ಷ್ಮಿ ಸಾಮಾನಿ ಅವರ ಹಟ್ಟಿ ಸಂಪೂರ್ಣ ಹಾ£ಗೀಡಾಗಿದೆ. ಕಳಪೆ ಕಾಮಗಾರಿ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
0 comments:
Post a Comment