ಬರಿಮಾರು ಗ್ರಾಮದ ಪಾಪೆತ್ತಿಮಾರಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ ಬಂಟ್ವಾಳ, ಆಗಸ್ಟ್ 24, 2026 (ಕರಾವಳಿ ಟೈಮ್ಸ್) : ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ಉಷಾ ಕೋಂ ಗಣೇಶ್ ಅವರ ಮನೆ ಮೇಲೆ ಸಿಡಿಲು ಬಡಿದು ಹಾನಿ ಸಂಭವಿಸಿದೆ. Monday, August 24, 2026 Bantwal Karavali Karnakataka State News Rain Damage Rain Problem Sidilu
0 comments:
Post a Comment