ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ವಿಟ್ಲ ಪೊಲೀಸ್ ಬಲೆಗೆ - Karavali Times ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ವಿಟ್ಲ ಪೊಲೀಸ್ ಬಲೆಗೆ - Karavali Times

728x90

24 August 2026

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ವಿಟ್ಲ ಪೊಲೀಸ್ ಬಲೆಗೆ

ಬಂಟ್ವಾಳ, ಆಗಸ್ಟ್ 24, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಕೆಪಿಡಿಎಲ್ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ, ವಿಟ್ಲಪಡ್ನೂರು ನಿವಾಸಿ ಗಣೇಶ್ (30) ಎಂಬಾತನನ್ನು ಆಗಸ್ಟ್ 23 ರಂದು ವಿಟ್ಲ ಠಾಣಾ ಪೊಲೀಸ್ ನಿರೀಕ್ಷಕರು ಮತ್ತು ಉಪ ನಿರೀಕ್ಷಕರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಹರೀಶ್ ಹಾಗೂ ರಮೇಶ್ ಅವರುಗಳು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ವಿಟ್ಲ ಪೊಲೀಸ್ ಬಲೆಗೆ Rating: 5 Reviewed By: karavali Times
Scroll to Top