ಬಂಟ್ವಾಳ, ಸೆಪ್ಟೆಂಬರ್ 19, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 54/2025 (ರೆಹಮಾನ್ ಕೊಲೆ ಪ್ರಕರಣ) ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನ್ ರೈ (32), ತೇಜಾಕ್ಷ (24), ರಂಜಿತ್ (35) ಎಂಬವರುಗಳ ವಿರುದ್ಧ ಕಾನೂನು ಬದ್ದವಾಗಿ ಗೂಂಡಾ ಕಾಯ್ದೆ ಅಳವಡಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ತಿಳಿಸಿದ್ದಾರೆ.
19 September 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment