ಉಪ್ಪಿನಂಗಡಿ, ಸೆಪ್ಟೆಂಬರ್ 10, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 18/2005, ಕಲಂ 4, 6, ಪೆÇೀಕ್ಸೋ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಕೌಕ್ರಾಡಿ ನಿವಾಸಿ ರಮೇಶ ಎಂಬಾತನನ್ನು ಸೆ 10 ರಂದು ಉಪ್ಪಿನಂಗಡಿ ಠಾಣಾ ಸಿಬ್ಬಂದಿಗಳಾದ ದಯಾನಂದ, ರವಿರಾಜ್ ಅವರು ನೆಲ್ಯಾಡಿ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
10 September 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment