ಮಂಗಳೂರು, ಸೆಪ್ಟೆಂಬರ್ 07, 2026 (ಕರಾವಳಿ ಟೈಮ್ಸ್) : ಮುಲ್ಕಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 70/2018 ಕಲಂ 454, 457, 380 ಐಪಿಸಿ ಪ್ರಕರಣ, ಮೂಡಬಿದ್ರೆ ಹಿರಿಯ ಸಿಜೆ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿಸಿ ನಂಬ್ರ 462/2023 ರ ದೈವಸ್ಥಾನ ಕಳವು ಪ್ರಕರಣದಲ್ಲಿ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ತಮಿಳುನಾಡು ಮೂಲದ ನಾಗರಾಜನ್ (38) ಎಂಬವನ ಮೇಲೆ ದಸ್ತಗಿರಿ ವಾರಂಟ್, ಪೆÇ್ರೀಕ್ಲಮೇಷನ್ ಹೊರಡಿಸಿದ್ದು ಈತನನ್ನು ತಮಿಳುನಾಡು ಜಿಲ್ಲೆಯ ತಿರುಪ್ಪುರ ಎಂಬಲ್ಲಿ ದಸ್ತಗಿರಿ ಮಾಡಿ ಸೆ 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
7 September 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment